‘ಯುವಜನತೆ ಪ್ರಾಮಾಣಿಕತೆ ಹಾಗೂ ಮಾನವೀಯತೆಯನ್ನು ಮೈಗೂಡಿಸಿಕೊಂಡು ದೇಶದ ಸಾಮಾಜಿಕ ಮೌಲ್ಯ ಹಾಗೂ ಪ್ರಜಾಪ್ರಭುತ್ವ ತತ್ವಗಳನ್ನು ಎತ್ತಿ ಹಿಡಿಯಬೇಕಿದೆ. ‘ಏನಾದರೂ ಆಗು ಮೊದಲು ಮಾನವನಾಗು’ ಎಂಬ ತತ್ವ ಪಾಲಿಸಬೇಕಿದೆ’ ಎಂದರು.
ಹೈಕೋರ್ಟ್ ವಕೀಲ ಮೋಹನ್ ಕಾತರಕಿ, ಕಾನೂನು ಅಧ್ಯಯನ ವಿಭಾಗದ ಅಧ್ಯಕ್ಷ ಎನ್.ದಶರಥ, ಕೆಎಸ್ಎಲ್ಯು ವಿಶ್ರಾಂತ ಕುಲಪತಿ ಸಿ.ಎಸ್.ಪಾಟೀಲ, ಬಿ.ಆಚಾರ್ಯ, ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ ವಿ.ನಾಡಗೌಡ, ಸಹಾಯಕ ಪ್ರಾಧ್ಯಾಪಕ ಎನ್.ಸತೀಶ್ ಗೌಡ, ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗೌತಮ್ ಚಾಂದ್ ಭಾಗವಹಿಸಿದ್ದರು.