ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ದಾಬಸ್ಪೇಟೆ- ಹೊಸಕೋಟೆ ಹಾಗೂ ಚೆನ್ನೈ ಮಾರ್ಗ ರಸ್ತೆಯ ಕಾಮಗಾರಿ ಪೂರ್ಣಗೊಂಡರೆ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ಕಡಿಮೆಯಾಗಲಿದೆ. ಇದು ಅಂತರರಾಷ್ಟಿಯ ವಿಮಾನ ನಿಲ್ದಾಣಕ್ಕೆ ಸಮೀಪದ ರಸ್ತೆ. ಇದರಿಂದ, ವಿಮಾನ ನಿಲ್ದಾಣಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ’ ಎಂದರು.