ವರದಿಯ ಶಿಫಾರಸು ಜಾರಿಗೊಳಿಸಿ ಪಾರಂಪರಿಕ ಮರವನ್ನು ಉಳಿಸಲು ತೋಟಗಾರಿಕೆ ಇಲಾಖೆ ಮತ್ತು ಡಿಪಿಎಆರ್ (ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ) ಇಲಾಖೆಯ ಗಮನ ಸೆಳೆಯುವುದು ಈ ಮ್ಯಾರಥಾನ್ ಆಯೋಜನೆಯ ಉದ್ದೇಶವಾಗಿದೆ. ಮ್ಯಾರಥಾನ್ನಲ್ಲಿ 1000 ವಿದ್ಯಾರ್ಥಿಗಳು, ಸ್ಥಳೀಯ ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.