ಶುಕ್ರವಾರ, 14 ನವೆಂಬರ್ 2025
×
ADVERTISEMENT
ADVERTISEMENT

ದೇವನಹಳ್ಳಿ: ಭೂ ಸ್ವಾಧೀನ ವಿರೋಧಿಸಿ ಜುಲೈ 4ರಂದು ‘ನಾಡ ಉಳಿಸಿ ಸಮಾವೇಶ’

Published : 29 ಜೂನ್ 2025, 15:24 IST
Last Updated : 29 ಜೂನ್ 2025, 15:24 IST
ಫಾಲೋ ಮಾಡಿ
Comments
ವಿಶೇಷ ಕಾರ್ಯಸೂಚಿ ಆಗಬೇಕು
‘ಜುಲೈ 2ರಂದು ನಂದಿ ಬೆಟ್ಟದಲ್ಲಿ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ದೇವನಹಳ್ಳಿ ಭೂ ಸಮಸ್ಯೆ ವಿಶೇಷ ಕಾರ್ಯಸೂಚಿ ಆಗಬೇಕು. ದೇವನಹಳ್ಳಿಯ ಮೂಲಕವೇ ನಂದಿಬೆಟ್ಟಕ್ಕೆ ಹೋಗುವ ಸಚಿವರು ಬರಿಗೈಯಲ್ಲಿ ಬಾರದಿರಲಿ’ ಎಂದು ಮುಖಂಡರು ಮನವಿ ಮಾಡಿದರು. ‘ದೇವನಹಳ್ಳಿ ವಿವಾದದ ನಿಜವಾದ ಚಿತ್ರಣ ಬಹುತೇಕ ಸಚಿವರು ಮತ್ತು ಶಾಸಕರಿಗೆ ಸ್ಪಷ್ಟವಾಗಿಲ್ಲ. ಹಾಗಾಗಿ ಹೋರಾಟಗಾರರು ಆಯಾ ಜಿಲ್ಲೆಗಳ ಸಚಿವರು ಮತ್ತು ಶಾಸಕರನ್ನು ಭೇಟಿಯಾಗಿ ಮಾಹಿತಿ ನೀಡಿ ರೈತಪರ ನಿಲುವು ತೆಗೆದುಕೊಳ್ಳುವಂತೆ ಮನವೊಲಿಸಲು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT