ಬಿಬಿಎಂಪಿ ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತರಾದ ಪ್ರೀತಿ ಗೆಹಲೋತ್, ಬೆಂಗಳೂರು ಉತ್ತರ ಸಂಚಾರ ಡಿಸಿಪಿ ಸಿರಿ ಗೌಡ, ರಾಜ್ಯ ಎನ್ಎಸ್ಎಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ, ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಬಾಲಚಂದ್ರ, ಗೋಕುಲ ಶೈಕ್ಷಣಿಕ ಫೌಂಡೇಶನ್ನ ಸಿಇಒ ಶ್ರೀನಿವಾಸ ಮೂರ್ತಿ, ವಿಮೋವೆ ಫೌಂಡೇಶನ್ ಸಂಸ್ಥಾಪಕ ಮತ್ತು ಆಲ್ಟರ್ನೇಟಿವ್ 24 ಕಾರ್ಯಕ್ರಮದ ಮುಖ್ಯ ರೂವಾರಿ ವಿನಯ ಶಿಂಧೆ, ದಿ ನ್ಯಾಚುರಲ್ ಸ್ಕೂಲ್ ಸಂಸ್ಥಾಪಕಿ ಪ್ರಿಯಾ ವೆಂಕಟೇಶ್ ಸಂವಾದ ನಡೆಸಿಕೊಟ್ಟರು.