‘ಎಸ್ಬಿಎಂ (ಸ್ಟೇಟ್ ಬ್ಯಾಂಕ್ ಆಫ್ ಮೈಸೂರು) ನಿವೃತ್ತ ವ್ಯವಸ್ಥಾಪಕ ಎ.ವಿ. ಸತ್ಯನಾರಾಯಣ ಎಂಬುವರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿಗಳು ಎನ್ನಲಾದ ಕಿಶೋರ್, ಜಿ.ವಿ. ಅಜಿತ್ಪ್ರಸಾದ್, ಟಿ.ಎಸ್. ರಾಜಣ್ಣ,
ಕೆ. ಜನಾರ್ದನ್, ಶೈಲಜಾ ಕುಮಾರಿ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.