ಮಾಜಿ ಶಾಸಕರಾದ ಕಾಂಗ್ರೆಸ್ನ ಮುನಿರತ್ನ, ಬಿಜೆಪಿಯ ತುಳಸಿ ಮುನಿರಾಜುಗೌಡ ಹಾಗೂ ಜೆಡಿಎಸ್ನ ಜಿ.ಎಚ್. ರಾಮಚಂದ್ರ ಕಣದಲ್ಲಿದ್ದಾರೆ. ನಟ ಹುಚ್ಚ ವೆಂಕಟ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಚುನಾವಣೆಗಳಲ್ಲಿ ಎದುರಾಳಿಗಳಾಗಿ ಸ್ಪರ್ಧಿಸಿವೆ.