ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟ ಪಂಗಡಕ್ಕೆ ಕ್ಷೌರಿಕರ ಸೇರ್ಪಡೆಗೆ ಆಗ್ರಹ

Last Updated 5 ಅಕ್ಟೋಬರ್ 2020, 19:41 IST
ಅಕ್ಷರ ಗಾತ್ರ

ಬೆಂಗಳೂರು: ಕ್ಷೌರಿಕರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಕ್ಷೌರಿಕ ಮೀಸಲಾತಿ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಂ.ಬಿ. ಶಿವಕುಮಾರ್‌ ಆಗ್ರಹಿಸಿದ್ದಾರೆ.

’ಕುರುಬ ಸಮಾಜವನ್ನು ಪರಿಶಿಷ್ಠ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಹೋರಾಟ ಆರಂಭವಾಗಿದೆ. ಅದಕ್ಕೆ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಬೆಂಬಲ ಸೂಚಿಸಿದ್ದಾರೆ. ಅದೇ ರೀತಿ, ಕ್ಷೌರಿಕರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಹೋರಾಟಕ್ಕೆ ಬೆಂಬಲ ನೀಡಬೇಕು‘ ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT