ಹೈಕೋರ್ಟ್ನ ಮಧ್ಯಂತರ ತೀರ್ಪು ಉಲ್ಲಂಘಿಸಿದ ಬಗ್ಗೆ ಬೇಷರತ್ ಕ್ಷಮೆಯಾಚಿಸಿದ ಕಾರಣ ಬಿಬಿಎಂಪಿಯ ಹಿಂದಿನ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಇಂದೂ ಮಲ್ಹೋತ್ರಾ ಹಾಗೂ ಹೇಮಂತ್ ಗುಪ್ತಾ ಅವರಿದ್ದ ನ್ಯಾಯಪೀಠ ಇತ್ಯರ್ಥಗೊಳಿಸಿತು.