ತಪಾಸಣಾ ಭೇಟಿಯಲ್ಲಿ ಸಮಿತಿ ಸದಸ್ಯರಾದ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಚನ್ನಕೃಷ್ಣ, ಕೆ.ಆರ್. ಪುರ ಸಾರ್ವಜನಿಕ ಆಸ್ಪತ್ರೆಯ ವಿಕಿರಣ ತಜ್ಞೆ ಡಾ. ಲೀಲಾ, ಡಾ. ವಿಜಯ್ ಸಾರಥಿ, ಡಾ. ಶಿಲ್ಪಾ, ಕೆ.ಸಿ. ಜನರಲ್ ಆಸ್ಪತ್ರೆ ಸ್ತ್ರೀರೋಗ ತಜ್ಞೆ ಡಾ. ಶೀಲಾಮಾನೆ, ಡಾ. ಚೇತನ್, ವಕೀಲರಾದ ಸುಮನಾ ಬಳಿಗಾ ಮತ್ತಿತರರು ಇದ್ದರು.