‘ರಾಜ್ಯದ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ವಲಸಿಗರಲ್ಲಿ ಸುಮಾರು ನೂರಕ್ಕೂ ಹೆಚ್ಚು ಅತ್ಯಂತ ಅಗತ್ಯವಿರುವ ಹಳ್ಳಿ,
ಸಣ್ಣ ಪಟ್ಟಣಗಳ ಕೊಳೆಗೇರಿಗಳಲ್ಲಿರುವ ಕಾರ್ಮಿಕರು, ಸಣ್ಣ ಸಣ್ಣ ಅಂಗಡಿ ಇಟ್ಟುಕೊಂಡವರು ಅಥವಾ ಕುಶಲಕರ್ಮಿಗಳನ್ನು ಈ ಯೋಜನೆಗೆ ಆಯ್ಕೆ ಮಾಡಲಾಗುತ್ತದೆ. ಅವರಿಗೆ ಸುಮಾರು ₹50 ಸಾವಿರದಿಂದ ₹2 ಲಕ್ಷದವರೆಗೆ ಬಂಡವಾಳ ನೀಡಲಾಗುತ್ತದೆ’ ಎಂದು ಹೇಳಿದ್ದಾರೆ.