ವೇದಿಕೆ ವತಿಯಿಂದ ನಗರದಲ್ಲಿ ನಡೆದರಾಷ್ಟ್ರೀಯ ಶಿಕ್ಷಣ ನೀತಿ (ಡಾ. ಕಸ್ತೂರಿ ರಂಗನ್ ವರದಿ) ಕರಡು ಸಭೆಯಲ್ಲಿ ಮಾತನಾಡಿದ ಅವರು, ‘ನೂತನ ಶಿಕ್ಷಣ ನೀತಿಯಲ್ಲಿ ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ಕೆಲಸವಾಗಬೇಕು. ಎಲ್ಲ ಹಂತಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಪ್ರವೇಶ, ಶಿಕ್ಷಕರ ನೇಮಕಾತಿಯಲ್ಲಿ ಕಡ್ಡಾಯ ಮೀಸಲಾತಿ ನೀತಿ ಪಾಲಿಸಬೇಕು’ ಎಂದರು.