ಹತ್ಯೆಯಾದ ನರಸಿಂಹರಾಜು ಅವರು ಈ ಹಿಂದೆ ಮದುವೆ ದಲ್ಲಾಳಿಯಾಗಿದ್ದರು. ಸರಸ್ವತಿ ಅವರು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಕೆಲವು ವರ್ಷಗಳಿಂದ ಕೆಲಸ ಬಿಟ್ಟು ಇಬ್ಬರೂ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಘಟನೆ ನಡೆದ ಬಳಿಕ ದಂಪತಿಯ ಪುತ್ರ ಸಂತೋಷ್ ನಾಪತ್ತೆಯಾಗಿದ್ದು, ಆತನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.