<p><strong>ಬೆಂಗಳೂರು</strong>: ‘ಬಂಜಾರರು ಎಂದರೆ ಸ್ನೇಹ ಪ್ರಿಯರು. ಎಲ್ಲರನ್ನು ಕೂಡಿ ಸಾಗುವ ಮನೋಭಾವದವರು’ ಎಂದು ಚಿತ್ರನಟ ಶ್ರೀಧರ್ ಹೇಳಿದರು.</p>.<p>ಬಂಜಾರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ, ಗೋರೂರು ಸೇವಾ ಫೌಂಡೇಷನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 3ನೇ ವರ್ಷದ ಸಂತ ಸೇವಾಲಾಲರ ಜಯಂತಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಕಥೆಗಾರ ಕಾ.ತ.ಚಿಕ್ಕಣ್ಣ, ಹಿರಿಯ ಪತ್ರಕರ್ತ ಲಕ್ಷ್ಮಣ ಕೊಡಸೆ ಮಾತನಾಡಿದರು. ಲೇಖಕ ಎ.ಆರ್.ಗೋವಿಂದಸ್ವಾಮಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬಂಜಾರರು ಎಂದರೆ ಸ್ನೇಹ ಪ್ರಿಯರು. ಎಲ್ಲರನ್ನು ಕೂಡಿ ಸಾಗುವ ಮನೋಭಾವದವರು’ ಎಂದು ಚಿತ್ರನಟ ಶ್ರೀಧರ್ ಹೇಳಿದರು.</p>.<p>ಬಂಜಾರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ, ಗೋರೂರು ಸೇವಾ ಫೌಂಡೇಷನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 3ನೇ ವರ್ಷದ ಸಂತ ಸೇವಾಲಾಲರ ಜಯಂತಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಕಥೆಗಾರ ಕಾ.ತ.ಚಿಕ್ಕಣ್ಣ, ಹಿರಿಯ ಪತ್ರಕರ್ತ ಲಕ್ಷ್ಮಣ ಕೊಡಸೆ ಮಾತನಾಡಿದರು. ಲೇಖಕ ಎ.ಆರ್.ಗೋವಿಂದಸ್ವಾಮಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>