‘ಠಾಣೆ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಜನರ ಓಡಾಟ ನಿರ್ಬಂಧಿಸಲಾಗಿದೆ. ಇದೇ ಸ್ಥಳದಲ್ಲಿ ಬಾಲಕಿ ಕುಳಿತುಕೊಂಡಿದ್ದರು. ತಾಯಿ ಬಲೂನ್ ಮಾರಲು ರಸ್ತೆಗೆ ಹೋಗಿದ್ದರು. ಬಾಲಕಿ ಬಳಿ ಹೋಗಿದ್ದ ಆರೋಪಿ, ತಿಂಡಿ ಕೊಡಿಸುವುದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ ಚೀರಾಟ ಕೇಳಿ ತಾಯಿ ಸ್ಥಳಕ್ಕೆ ಹೋಗುವಷ್ಟರಲ್ಲೇ ಆರೋಪಿ ಪರಾರಿಯಾಗಿದ್ದಾನೆ’ ಎಂದು ತಿಳಿಸಿವೆ.