ಡಿಸೆಂಬರ್ 29: ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಅತಿಥಿಗಳಾಗಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಸಚಿವ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದಾರೆ. ‘ಬದುಕು ಮತ್ತು ಧನ್ಯತೆಯ ಮಾರ್ಗ’ ವಿಚಾರದ ಕುರಿತು ಚಿಂತನಗೋಷ್ಠಿ, ಸಾಂಸ್ಕೃತಿಕ ಸಂಭ್ರಮ, ನೆರಳು ಬೆಳಕಿನ ಆಟ, ವಚನ ನೃತ್ಯ ಏರ್ಪಡಿಸಲಾಗಿದೆ.