ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಶಿ ತರೀಕೆರೆಗೆ ಶಾ ಬಾಲುರಾವ್‌ ಯುವ ಬರಹಗಾರ ಪ್ರಶಸ್ತಿ

Last Updated 23 ನವೆಂಬರ್ 2020, 19:54 IST
ಅಕ್ಷರ ಗಾತ್ರ

ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನ ನೀಡುವ ‘ಶಾ. ಬಾಲೂರಾವ್ ಯುವ ಬರಹಗಾರ ಪ್ರಶಸ್ತಿ’ಗೆ 2019ನೇ ಸಾಲಿನಲ್ಲಿ ಶಶಿ ತರೀಕೆರೆ ಅವರ ‘ಡುಮಿಂಗ’ ಕೃತಿ ಭಾಜನವಾಗಿದೆ.

‘ಶಾ.ಬಾಲೂರಾವ್ ಅನುವಾದ ಪ್ರಶಸ್ತಿ’ಗೆ ಪ್ರೊ. ಅಬ್ದುಲ್ ರೆಹಮಾನ್ ಪಾಷಾ ಅವರ ‘ನನ್ನ ದೇವರು ಹೆಣ್ಣು’ ಅನುವಾದ ಕೃತಿ ಆಯ್ಕೆಯಾಗಿದೆ. ಪ್ರಶಸ್ತಿಯು ತಲಾ ₹25 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಆರ್. ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT