‘ಶಬ್ದ ಜಗತ್ತಿನ ಪರಿಚಯವೇ ಇಲ್ಲದ ಇಂತಹ ಮಕ್ಕಳಿಗೆ ಆತ್ವವಿಶ್ವಾಸವೊಂದೇ ಆಧಾರ. ಹೀಗಾಗಿ ಇಂತಹ ಮಕ್ಕಳ ಆರೋಗ್ಯ, ಪೋಷಣೆ, ಶಿಕ್ಷಣ ಹಾಗೂ ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಶ್ರವಣ ದೋಷ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ನಮ್ಮ ಶ್ರಮ ಅವಿರತವಾಗಿರುತ್ತದೆ' ಎಂದು ಹೇಳಿದರು.