ಭೂವಿವಾದ:‘ಪಿತ್ರಾರ್ಜಿತವಾಗಿ ನನಗೆ ಬಂದ ಜಮೀನನಲ್ಲಿ ಶೆಡ್ ನಿರ್ಮಿಸಿ ಪಶ್ಚಿಮ ಬಂಗಾಳದವರಿಗೆ ಬಾಡಿಗೆಗೆ ನೀಡಲಾಗಿತ್ತು. ಆದರೆ, ನಾರಾಯಣ ರೆಡ್ಡಿ ಎಂಬುವರ ಹೆಸರು ಹೇಳಿಕೊಂಡು ಬಂದ 50ಕ್ಕೂ ಹೆಚ್ಚು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಶೆಡ್ಗಳನ್ನು ನೆಲಸಮ ಮಾಡಿದ್ದಾರೆ’ ಎಂದು ಜಮೀನಿನ ಮಾಲೀಕ ನವೀನ್ ರೆಡ್ಡಿ ಹೇಳಿದ್ದಾರೆ.