ಪ್ರಾಧ್ಯಾಪಕ ಎನ್.ಎಸ್. ಶ್ರೀಧರಮೂರ್ತಿ, ‘ಕನ್ನಡ–ಇಂಗ್ಲೀಷ್ ಸಾಹಿತ್ಯ ಚರಿತ್ರೆ ಸೇರಿದಂತೆ ಗ್ರೀಕ್ ನಾಟಕಗಳಲ್ಲಿ ಎಲ್.ಎಸ್. ಶೇಷಗಿರಿ ರಾವ್ ಅವರಿಗೆ ಹೆಚ್ಚು ಆಸಕ್ತಿ ಇತ್ತು. ಬೆಂಗಳೂರು ವಿಶ್ವವಿದ್ಯಾಲಯ ಪ್ರಕಟಿಸಿರುವ ಶ್ರೀಸಾಮಾನ್ಯನಿಗೆ ಕನ್ನಡ ಸಾಹಿತ್ಯ ಚರಿತ್ರೆ ಮಾಲಿಕೆಗೆ ಮೊದಲು ಹೊಸಗನ್ನಡ ಸಾಹಿತ್ಯ ಚರಿತ್ರೆಯನ್ನು ಶೇಷಗಿರಿ ರಾವ್ ಅವರು ಬರೆದಿದ್ದರು‘ ಎಂದರು.