ಬಸವರಾಜ ಸಣ್ಣಪೂಜಾರ ಎಂಬುವವರು ಬೇರೆ ಊರಿನಿಂದ ನಗರಕ್ಕೆ ವರ್ಗವಾಗಿ ಬಂದಿದ್ದು, ತಮ್ಮ ಮಗ ಚೇತನ್ಗೆ 4ನೇ ತರಗತಿ ಪ್ರವೇಶ ಬಯಸಿ ಪ್ರಾಚಾರ್ಯರನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಬೇರೆ ಊರಿನ ಕೇಂದ್ರೀಯ ವಿದ್ಯಾಲಯದಲ್ಲಿ ಓದುತ್ತಿರುವ ವಿದ್ಯಾರ್ಥಿಯನ್ನು ತಮ್ಮ ಶಾಲೆಯಲ್ಲಿ ಸೇರಿಸಿಕೊಳ್ಳಬೇಕು ಎಂದರೆ ಲಂಚ ನೀಡಬೇಕು ಎಂದು ಬಸವರಾಜ ಅವರಲ್ಲಿ ಬೇಡಿಕೆ ಇಟ್ಟಿದ್ದರು.