ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಬಿ.ಎಲ್.ಶಂಕರ್, ‘ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಹೇಗಿರಬೇಕು ಎಂಬುದನ್ನು ಇಡೀ ದೇಶಕ್ಕೆ ತೋರಿಸಿಕೊಟ್ಟವರು ಶಿವಕುಮಾರ ಸ್ವಾಮೀಜಿ. ಅವರು ರೈತರ ಸಮಸ್ಯೆಗಳ ಬಗ್ಗೆ ದನಿ ಎತ್ತುತ್ತಿದ್ದರು. ಪರಿಸರ, ಶಿಕ್ಷಣ ಹಾಗೂ ಸಾಮಾಜಿಕ ಸಮಸ್ಯೆಗಳ ಬಗ್ಗೆ ಸದಾ ಚಿಂತನೆ ಮಾಡುತ್ತಿದ್ದರು’ ಎಂದು ಹೇಳಿದರು.