ನಗರಸಭೆ ಮಾಜಿ ಅಧ್ಯಕ್ಷ ಮು.ಕೃಷ್ಣಮೂರ್ತಿ, ‘ಶಿವಕುಮಾರ ಸ್ವಾಮೀಜಿಯವರು ಅನ್ನದಾಸೋಹ ಮತ್ತು ಬಡಮಕ್ಕಳಿಗೆ ಶಿಕ್ಷಣ ನೀಡುವ ಕಾಯಕದಿಂದ ಇಡೀ ರಾಷ್ಟ್ರದಗಮನ ಸೆಳೆದಿದ್ದರು. ಅವರ ಶಿಕ್ಷಣಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ಸಮಾಜದಲ್ಲಿ ಉನ್ನತ ಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಸ್ಮರಿಸಿದರು.