‘ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಮುಖ್ಯಮಂತ್ರಿ ದೇವಸ್ಥಾನಗಳಿಗಷ್ಟೇ ಭೇಟಿ ನೀಡುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಇದೊಂದು ಗೊತ್ತುಗುರಿ ಇಲ್ಲದ ಸರ್ಕಾರ. ಶಾಸಕರು ಹಾಗೂ ಸಚಿವರು ಅನುದಾನ ಕೇಳಿದರೆ ಸಾಲ ಮನ್ನಾದ ನೆಪ ಹೇಳುತ್ತಾರೆ. ಆದರೆ, ರೈತರ ಸಾಲ ಮನ್ನಾ ಆಗಿಲ್ಲ’ ಎಂದರು.