ಬೆಳಗ್ಗೆ 6 ಗಂಟೆ ಸುಮಾರಿಗೆ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯ ಲಿಟ್ಕರ್ ಕಾಲೋನಿಯಲ್ಲಿ ಆರೋಪಿ ಇದ್ದ. ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಖಾರದ ಪುಡಿ ಎರಚಿ ಹಲ್ಲೆಗೆ ಯತ್ನಿಸಿದ್ದ. ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚಿಸಿದ್ದ ಇನ್ಸ್ಪೆಕ್ಟರ್ ಅಜಯ್ ಸಾರಥಿ. ಶರಣಾಗದೇ ಹಲ್ಲೆಗೆ ಮುಂದಾದಾಗ ಆರೋಪಿಯ ಎಡಗಾಲಿಗೆ ಗುಂಡು ಹೊಡೆದರು.