ಬಳಿಕ ಮತದಾನ ಜಾಗೃತಿ ಕುರಿತು ನಾಟಕ ಪ್ರದರ್ಶಿಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕೆ.ನಾಗರಾಜ, ಹಿರಿಯ ಸಾಹಿತಿ ಸತೀಶ ಕುಲಕರ್ಣಿ,ಹಿರಿಯ ನಾಗರಿಕ ಹಾಗೂ ಅಂಗವಿಕಲರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ, ಶಿಕ್ಷಕ ನಾಗರಾಜ, ಜಿಲ್ಲಾ ಪಂಚಾಯ್ತಿ ಸಹಾಯಕ ಕಾರ್ಯದರ್ಶಿ ಜಾಫರ್ ಸುತಾರ್, ಪರಿಮಳಾ ಜೈನ್, ಶಾಲಿನಿ ಕಮ್ಮಾರ, ಹಸೀನಾ, ಮುತ್ತುರಾಜ ಮಾದರ ಇದ್ದರು.