ಬೆಂಗಳೂರು: ‘ಮಹಾತ್ಮ ಗಾಂಧಿ, ಬಿ.ಆರ್.ಅಂಬೇಡ್ಕರ್, ಬಸವೇಶ್ವರ, ರಾಮಮನೋಹರ ಲೋಹಿಯಾ, ಬುದ್ಧ ಹೀಗೆ ಅನೇಕರು ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದರು. ಈ ಪಿಡುಗನ್ನು ಬುಡಸಹಿತ ಕಿತ್ತೊಗೆಯಲು ಪ್ರಯತ್ನಿಸಿದರು. ಈ ಮಹಾನ್ ಚೇತನರ ಹಾದಿಯಲ್ಲೇ ಇಂದಿನ ಯುವಕರೂ ಸಾಗಬೇಕು’ ಎಂದು ಕವಿ ಸಿದ್ದಲಿಂಗಯ್ಯ ಭಾನುವಾರ ಹೇಳಿದರು.