ಶನಿವಾರ, 27 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಬೆಂಗಳೂರು | ಸಿಎಂ ನಗರ ಪ್ರದಕ್ಷಿಣೆ: ರಸ್ತೆಯಲ್ಲಿ ತ್ಯಾಜ್ಯ ಚೆಲ್ಲಿದ್ದಕ್ಕೆ ಗರಂ

Published : 27 ಸೆಪ್ಟೆಂಬರ್ 2025, 10:23 IST
Last Updated : 27 ಸೆಪ್ಟೆಂಬರ್ 2025, 10:23 IST
ಫಾಲೋ ಮಾಡಿ
Comments
ವೈಟ್ ಟಾಪಿಂಗ್ ರಸ್ತೆ ಹಾಳು: ದುರಸ್ತಿಗೆ ಸಿಎಂ ಸೂಚನೆ
ಮೆಟ್ರೊ ಕಾಮಗಾರಿ ಆಗುವಾಗ ಅವರು (ಮೆಟ್ರೊ) ಸರ್ವೀಸ್ ರಸ್ತೆಗಳ ನಿರ್ಲಕ್ಷ್ಯ ಮಾಡಿರುವುದು, ರಸ್ತೆ ಬದಿ ನೀರು ನಿಲ್ಲುವಂತೆ ಮಾಡಿರುವುದು, ನೀರು ಸರಾಗವಾಗಿ ಹರಿಯಲು ಇರುವ ವ್ಯವಸ್ಥೆಯನ್ನೂ ಮುಚ್ಚಿಸಿರುವ ಬಗ್ಗೆ ಹಾಗೂ ವೈಟ್ ಟಾಪಿಂಗ್ ರಸ್ತೆ ಹಾಳು ಮಾಡಿರುವ ಬಗ್ಗೆ ಅಧಿಕಾರಿಗಳು ಮುಖ್ಯಮಂತ್ರಿ ಅವರ ಗಮನಕ್ಕೆ ತಂದರು. ಎಲ್ಲವನ್ನೂ ಗಮನಿಸಿದ ಸಿಎಂ ತಕ್ಷಣ ದುರಸ್ತಿಗೆ ಹಾಗೂ ಸರ್ವೀಸ್ ರಸ್ತೆಗಳ ನಿರ್ವಹಣೆಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT