<p><strong>ಬೆಂಗಳೂರು</strong>: ಪಕ್ಷದ ಶಾಸಕರು ಮತ್ತು ಮುಖಂಡರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಾಜ್ವೆಸ್ಟ್ ಎಂಡ್ ಹೋಟೆಲ್ನಲ್ಲಿ ಮಂಗಳ<br />ವಾರ ಔತಣಕೂಟ ಏರ್ಪಡಿಸಿದ್ದರು.</p>.<p>ಇತ್ತೀಚಿನ ಬೆಳವಣಿಗೆಗಳು ಮತ್ತು ದೋಸ್ತಿ ಸರ್ಕಾರದಲ್ಲಿ ಹೊಂದಾಣಿಕೆ ಮಾಡಿಕೊಂಡು ಹೋಗುವ ಬಗ್ಗೆ ಅನೌಪಚಾರಿಕವಾಗಿ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಪಕ್ಷದ ನಾಯಕರಲ್ಲಿ ವಿಶ್ವಾಸ ಮರುಸ್ಥಾಪಿಸಲು ಈ ಕೂಟ ಏರ್ಪಡಿಸಿದ್ದರು ಎಂದೇ ವಿಶ್ಲೇಷಿಸಲಾಗಿದೆ.</p>.<p>ಪ್ರಿಯಾಂಕ್ ಖರ್ಗೆ, ಡಿ.ಕೆ. ಶಿವಕುಮಾರ್, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ರಾಜಶೇಖರ ಪಾಟೀಲ, ಬೈರತಿ ಸುರೇಶ್, ಧರ್ಮಸೇನ, ಡಾ. ಸುಧಾಕರ್, ಲಕ್ಷ್ಮೀ ಹೆಬ್ಬಾಳ್ಕರ್, ಬಿ.ಸಿ. ಪಾಟೀಲ, ಮುನಿಯಪ್ಪ, ನಾರಾಯಣಸ್ವಾಮಿ, ನರೇಂದ್ರ ಸೇರಿ ಹಲವರು ಪಾಲ್ಗೊಂಡಿದ್ದರು.</p>.<p>ಆದರೆ, ಮಾಜಿ ಸಚಿವರು ಮತ್ತು ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಕೆಲವು ನಾಯಕರು ದೂರ ಉಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪಕ್ಷದ ಶಾಸಕರು ಮತ್ತು ಮುಖಂಡರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಾಜ್ವೆಸ್ಟ್ ಎಂಡ್ ಹೋಟೆಲ್ನಲ್ಲಿ ಮಂಗಳ<br />ವಾರ ಔತಣಕೂಟ ಏರ್ಪಡಿಸಿದ್ದರು.</p>.<p>ಇತ್ತೀಚಿನ ಬೆಳವಣಿಗೆಗಳು ಮತ್ತು ದೋಸ್ತಿ ಸರ್ಕಾರದಲ್ಲಿ ಹೊಂದಾಣಿಕೆ ಮಾಡಿಕೊಂಡು ಹೋಗುವ ಬಗ್ಗೆ ಅನೌಪಚಾರಿಕವಾಗಿ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಪಕ್ಷದ ನಾಯಕರಲ್ಲಿ ವಿಶ್ವಾಸ ಮರುಸ್ಥಾಪಿಸಲು ಈ ಕೂಟ ಏರ್ಪಡಿಸಿದ್ದರು ಎಂದೇ ವಿಶ್ಲೇಷಿಸಲಾಗಿದೆ.</p>.<p>ಪ್ರಿಯಾಂಕ್ ಖರ್ಗೆ, ಡಿ.ಕೆ. ಶಿವಕುಮಾರ್, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ರಾಜಶೇಖರ ಪಾಟೀಲ, ಬೈರತಿ ಸುರೇಶ್, ಧರ್ಮಸೇನ, ಡಾ. ಸುಧಾಕರ್, ಲಕ್ಷ್ಮೀ ಹೆಬ್ಬಾಳ್ಕರ್, ಬಿ.ಸಿ. ಪಾಟೀಲ, ಮುನಿಯಪ್ಪ, ನಾರಾಯಣಸ್ವಾಮಿ, ನರೇಂದ್ರ ಸೇರಿ ಹಲವರು ಪಾಲ್ಗೊಂಡಿದ್ದರು.</p>.<p>ಆದರೆ, ಮಾಜಿ ಸಚಿವರು ಮತ್ತು ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಕೆಲವು ನಾಯಕರು ದೂರ ಉಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>