ಸೋಮವಾರ, 1 ಡಿಸೆಂಬರ್ 2025
×
ADVERTISEMENT
ADVERTISEMENT

ಜೆಜೆಎಂಗೆ ಹಣ ನೀಡದ ಕೇಂದ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ

Published : 1 ಡಿಸೆಂಬರ್ 2025, 15:43 IST
Last Updated : 1 ಡಿಸೆಂಬರ್ 2025, 15:43 IST
ಫಾಲೋ ಮಾಡಿ
Comments
ಇ-ಸ್ವತ್ತು ತಂತ್ರಾಂಶದಿಂದ ಗ್ರಾಮೀಣ ಪ್ರದೇಶದ ಆಸ್ತಿ ತೆರಿಗೆ ಆದಾಯವು ₹1778 ಕೋಟಿಗೆ ಏರಿಕೆಯಾಗುವ ಅಂದಾಜಿದೆ. ತಂತ್ರಾಂಶ ಪರಿಣಾಮಕಾರಿ ಜಾರಿಯಾದರೆ ಆದಾಯದ ಪ್ರಮಾಣ ₹2000 ಕೋಟಿಗೂ ಹೆಚ್ಚುವ ನಿರೀಕ್ಷೆ ಇದೆ.
ಸಿದ್ದರಾಮಯ್ಯ ಮುಖ್ಯಮಂತ್ರಿ
ನರೇಗಾ ಯೋಜನೆಯಡಿ 2021ರಲ್ಲಿ 14.65 ಕೋಟಿ ಮಾನವ ದಿನಗಳಿಗೆ ಅವಕಾಶವಿದ್ದು ₹5910 ಕೋಟಿ ಅನುದಾನ ಬಂದಿತ್ತು. ಈಗ ಅದನ್ನು 9 ಕೋಟಿ ಮಾನವ ದಿನಗಳಿಗೆ ಇಳಿಸಿರುವ ಕೇಂದ್ರ ಸರ್ಕಾರ ಅನುದಾನವನ್ನು ₹2691 ಕೋಟಿಗೆ ಇಳಿಸಿದೆ
ಡಿ.ಕೆ. ಶಿವಕುಮಾರ್‌ ಉಪ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT