‘ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿಯನ್ನು ಕೆಲವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಮಂಜು ಹಾಗೂ ಆನಂದ್ ಕುಮಾರ್ ಎಂಬುವರು, ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಅಭಿಮಾನಿಗಳ ಭಾವನೆಗೆ ಧಕ್ಕೆಯಾಗುವಂತೆ ಮಾಡಿದ್ದಾರೆ. ಇಬ್ಬರ ವಿರುದ್ಧ ಕಾನೂನು ಕೈಗೊಳ್ಳಬೇಕು’ ಎಂದೂ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.