ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಷ್ಮೆ ಮಂಡಳಿಗೆ ಸವಿತಾ ಅಧ್ಯಕ್ಷೆ

Last Updated 2 ಜನವರಿ 2021, 19:36 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತದ ನೂತನ ಅಧ್ಯಕ್ಷರಾಗಿ ಸವಿತಾ ವಿ.ಅಮರಶೆಟ್ಟಿ ನೇಮಕ ಆಗಿದ್ದಾರೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು,‘ನಿಗಮದಲ್ಲಿ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸುವುದು ನನ್ನ ಆಶಯ. ನಿಗಮವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇನೆ. ಸಾರ್ವಜನಿಕರು ಮತ್ತು ರೈತರು ನಿಗಮಕ್ಕೆ ಸಂಬಂಧಿಸಿದ ಯಾವುದೇ ಅಹವಾಲುಗಳಿದ್ದರೆ, ನೇರವಾಗಿ ಅಧ್ಯಕ್ಷರ ಕಚೇರಿಗೆ ಭೇಟಿ ನೀಡಿ ಸಲ್ಲಿಸಬಹುದು. ಮಂಡಳಿ ಬಗ್ಗೆ ಯಾವುದೇ ಮಾಹಿತಿ ಪಡೆದುಕೊಳ್ಳಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT