'ಶಿಕ್ಷಣ ನೀತಿಯನ್ನು ಏಕಪಕ್ಷೀಯ ನಿರ್ಧಾರದಿಂದ ತರಾತುರಿಯಲ್ಲಿ ಜಾರಿ ಮಾಡುವ ಕೇಂದ್ರದ ಬಿಜೆಪಿ ಸರ್ಕಾರದ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದರಲ್ಲಿ ಕೆಲವು ಗೊಂದಲಕಾರಿ ಅಂಶಗಳಿರುವುದರಿಂದ ಅವುಗಳನ್ನು ಮರೆಮಾಚಿ, ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಷಡ್ಯಂತ್ರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ' ಎಂದು ಎಸ್ಐಒ ದೂರಿದೆ.