ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಕೊಳೆಗೇರಿಯಲ್ಲಿ ಉಪಶಾಮಕ ಚಿಕಿತ್ಸೆ: ಸರ್ ಸಿ.ವಿ. ರಾಮನ್ ಆಸ್ಪತ್ರೆ ವ್ಯವಸ್ಥೆ

Published : 29 ಮೇ 2025, 23:26 IST
Last Updated : 29 ಮೇ 2025, 23:26 IST
ಫಾಲೋ ಮಾಡಿ
Comments
ಉಪಶಾಮಕ ಚಿಕಿತ್ಸೆಯು ನೋವು ನಿವಾರಣೆಗೆ ಸಹಕಾರಿ. ಕೊಳೆಗೇರಿಯ ರೋಗಿಗಳಿಗೆ ಚಿಕಿತ್ಸೆ ಒದಗಿಸುವ ಶಕ್ತಿ ಕುಟುಂಬಸ್ಥರಿಗೆ ಇರುವುದಿಲ್ಲ. ಆದ್ದರಿಂದ ಚಿಕಿತ್ಸೆಗೆ ಕ್ರಮವಹಿಸಲಾಗಿದೆ
ಡಾ.ರಾಜೇಶ್ ಕೆ.ಎಸ್. ವೈದ್ಯಕೀಯ ಅಧೀಕ್ಷಕ ಸರ್.ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆ 
ಮೊಬೈಲ್ ವ್ಯಾನ್‌ ಬಳಕೆ
ಕೊಳೆಗೇರಿ ನಿವಾಸಿಗಳಿಗೆ ಉಪಶಾಮಕ ಚಿಕಿತ್ಸೆ ಒದಗಿಸುವ ಸಂಬಂಧ ಮೊಬೈಲ್‌ ವ್ಯಾನ್‌ ಬಳಕೆ ಮಾಡಲು ಸಹ ಆಸ್ಪತ್ರೆ ನಿರ್ಧರಿಸಿದೆ. ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಅಡಿ ವಾಹನ ಖರೀದಿಸಿ, ಅದನ್ನು ಒನ್ ಬಿಲಿಯನ್ ಲಿಟರೇಟ್ಸ್ ಫೌಂಡೇಷನ್ ತಂಡಕ್ಕೆ ಒದಗಿಸಲು ಯೋಜನೆ ರೂಪಿಸಲಾಗಿದೆ. ಆಸ್ಪತ್ರೆ ಅಥವಾ ಕೊಳೆಗೇರಿ ಪ್ರದೇಶದಲ್ಲಿ ನಿರ್ಮಿಸಿದ ಒಪಿಡಿ ಘಟಕಕ್ಕೆ ಬರಲು ಸಾಧ್ಯವಾಗದವರಿಗೆ ಮನೆ ಬಾಗಿಲಲ್ಲಿಯೇ ಉಪಶಾಮಕ ಚಿಕಿತ್ಸೆ ಒದಗಿಸಲು ಈ ವಾಹನವನ್ನು ಬಳಿಸಿಕೊಳ್ಳಲಾಗುತ್ತದೆ. ಅದೇ ರೀತಿ, ರೋಗಿಗಳನ್ನು ಕರೆತರುವುದಕ್ಕೂ ಇದನ್ನು ಉಪಯೋಗಿಸಿಕೊಳ್ಳಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT