ಘನತ್ಯಾಜ್ಯ ನಿರ್ವಹಣೆ, ರಸ್ತೆ ಅಭಿವೃದ್ಧಿ, ಒಎಫ್ಸಿ ಕೇಬಲ್ ಅಳವಡಿಕೆ, ಬೃಹತ್ ನೀರುಗಾಲುವೆ, ಕೇಂದ್ರ– ವಲಯ ನಗರ ಯೋಜನೆ ವಿಭಾಗಗಳಲ್ಲಿ ನಕ್ಷೆ ಮಂಜೂರು, ಸ್ವಾಧೀನಾನುಭವ ಪತ್ರ, ಕೆರೆಗಳ ಅಭಿವೃದ್ಧಿ, ಸ್ಮಾರ್ಟ್ ಸಿಟಿ ಯೋಜನೆ, ವಾರ್ಡ್ ಮಟ್ಟದ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ದೂರು ಪ್ರಕರಣಗಳ ತನಿಖಾ ವರದಿಯನ್ನು ಶಿಫಾರಸ್ಸಿನೊಂದಿಗೆ 30 ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ನಾಲ್ಕು ತಜ್ಞರ ತನಿಖಾ ಸಮಿತಿಗಳನ್ನು 2023ರ ಆ.5ರಂದು ರಚಿಸಲಾಗಿತ್ತು.