ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರಿ ವಕೀಲರು, ‘ನಿರಾಶ್ರಿತರಿಗಾಗಿಯೇ 6 ಎಕರೆ ಜಾಗವನ್ನು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಹಸ್ತಾಂತರಿಸಲಾಗಿದೆ’ ಎಂದು ಮಾಹಿತಿ ನೀಡಿದರು. ‘ಸರ್ಕಾರ ಹಸ್ತಾಂತರಿಸಿದ ಜಾಗ ಸ್ವಾಧೀನಕ್ಕೆ ಬಂದ ತಕ್ಷಣವೇ ಪುನರ್ವಸತಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಕೊಳೆಗೇರಿ ಅಭಿವೃದ್ಧಿ ಮಂಡಳಿ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.ವಿಚಾರಣೆ ಮುಂದೂಡಲಾಗಿದೆ.