‘ಅಪರಾಧ ಕೃತ್ಯ ಎಸಗುವುದನ್ನೇ ವೃತ್ತಿ ಮಾಡಿ ಕೊಂಡಿದ್ದ ಸ್ಲಂ ಭರತ, ತನ್ನದೇ ಗ್ಯಾಂಗ್ ಕಟ್ಟಿ ಕೊಂಡಿದ್ದ. ಅದರ ಲ್ಲಿದ್ದ ಸ್ಲಂ ಮಧು, ಭರತನ ಜೊತೆ ಸೇರಿ ಹಲವು ಕೃತ್ಯ ಎಸಗಿದ್ದ. 5 ಪ್ರಕರಣಗಳಲ್ಲಿ ಆತನ ವಿರುದ್ಧ ಬಂಧನ ವಾರಂಟ್ ಜಾರಿ ಆಗಿತ್ತು. ಹಲವು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಆತ, ಇದೇ 3ರಂದು 50ನೇ ಎಸಿಎಂಎಂ ನ್ಯಾಯಾಲಯಕ್ಕೆ ಶರಣಾಗಿದ್ದಾನೆ’ ಎಂದು ಹೇಳಿದರು.