‘ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಜತೆ ಹೊಂದಾಣಿಕೆ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಜೆಡಿಎಸ್ ಬೆಂಬಲದಿಂದ ಗೆದ್ದೆವು ಎಂದು ಹೇಳಿದ್ದು ಮರೆತು ಹೋಯಿತೇ? ಬೆಂಬಲ ಕೊಡಿ ಎಂದು ಕಾಂಗ್ರೆಸ್ಗೆ ಅರ್ಜಿ ಹಾಕಿಲ್ಲ. ಕೇಂದ್ರ ನಾಯಕರ ಜೊತೆ ನಮ್ಮ ಅಭ್ಯರ್ಥಿ ಫಾರೂಕ್ ಮಾತನಾಡಿದ್ದಾರೆ. ಬಿಬಿಎಂಪಿಗೂ, ರಾಜ್ಯಸಭೆ ಚುನಾ
ವಣೆಗೂ ಸಂಬಂಧವಿಲ್ಲ’ ಎಂದರು.