ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ ಮೈಕಲ್ ಬಿ.ಫರ್ನಾಂಡಿಸ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮ
ವನ್ನುಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು)ಪ್ರಾಧ್ಯಾಪಕ ಆನಂದ ಕುಮಾರ್ ಉದ್ಘಾಟಿಸಲಿದ್ದಾರೆ.ರೈತ ನಾಯಕ ಕೆ.ಟಿ.ಗಂಗಾಧರ್, ಸಮಾಜವಾದಿ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ. ಬಳಿಕವಿಷಯವಾರು ಗೋಷ್ಠಿಗಳು ನಡೆಯಲಿವೆ’ ಎಂದು ತಿಳಿಸಿದರು.