ಕೆಪಿಸಿಸಿ ಕಾರ್ಯಾಧ್ಯಕ್ಷ ಎಂ.ಬಿ.ಪಾಟೀಲ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಬೆಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಶ್ರೀಧರ್, ಪತ್ರಕರ್ತರಾದ ಗಂಗಾಧರ ಮೊದಲಿಯಾರ್, ಐ.ಎಚ್.ಸಂಗಮದೇವ, ಪದ್ಮಾ ನಾಗ ರಾಜ್, ಲೇಖಕರಾದ ಎಂ.ಎಸ್.ಮಣಿ, ಸಾಂಬಸದಾಶಿವ ರೆಡ್ಡಿ, ನೀಲಕಂಠ ಉಪಸ್ಥಿತರಿದ್ದರು.