ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಬೆಂಗಳೂರು ದಕ್ಷಿಣ ಭಾಗದ ಆಸ್ಟಿನ್ ಟೌನ್, ಆನೆಪಾಳ್ಯ, ನಿಮ್ಹಾನ್ಸ್ ಆಸ್ಪತ್ರೆ, ಸಂಜಯ ಗಾಂಧಿ ಆಸ್ಪತ್ರೆ ಆವರಣಕ್ಕೆ ಭೇಟಿನೀಡಿ ಪರಿಶೀಲಸಿಇದರು. ಬನಶಂಕರಿ ಆರನೇ ಹಂತದಲ್ಲಿರುವ ಲಿಂಗಧೀರನಹಳ್ಳಿಯ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿನೀಡಿ, ಅಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸ್ಥಳೀಯರ ಅಹವಾಲು ಆಲಿಸಿದರು.