‘ಕಾಂಗ್ರೆಸ್ನಲ್ಲಿ ಪರಮೇಶ್ವರ ಬಿಟ್ಟು ರಾಜಕಾರಣ ಮಾಡಲು ಸಾಧ್ಯವಿಲ್ಲ. ‘ಪರಮೇಶ್ವರ ಅವರಿಗೆ ಸಿದ್ದರಾಮಯ್ಯ ಯಾವ ತೊಂದರೆಯನ್ನೂ ಕೊಟ್ಟಿಲ್ಲ. ಆದರೆ ಇಬ್ಬರಿಗೂ ಕೆಲವರು ತೊಂದರೆ ಮಾಡಿದ್ದಾರೆ. ಪರಮೇಶ್ವರ ಉಪಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಹಲವರು ತಪ್ಪಿಸುವ ಪ್ರಯತ್ನ ಮಾಡಿದ್ದರು. ಅದನ್ನು ಹೇಳಿಕೊಳ್ಳಲು ಅವರಿಗೆ ಧೈರ್ಯವಿಲ್ಲ. ಈ ವಿಚಾರವನ್ನು ಸೂಕ್ತ ಸಮಯದಲ್ಲಿ ನಾನೇ ಬಹಿರಂಗಪಡಿಸುತ್ತೇನೆ’ ಎಂದು ಅವರು ತಿಳಿಸಿದರು.