<p>ಬೆಂಗಳೂರು: ಚೆನ್ನೈನ ಮೌನರಾಗಂ ಸಂಸ್ಥೆಯು ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಸ್ಮರಣಾರ್ಥ ‘ಸೆಲೆಬ್ರೇಟಿಂಗ್ ಎಸ್ಪಿಬಿಯಿಸಂ’ ಎಂಬ ವಿಶೇಷ ಸಂಗೀತ ಕಾರ್ಯಕ್ರಮವನ್ನು ಅ.9ರಂದು ಸಂಜೆ 6 ಗಂಟೆಗೆ ಬಸವನಗುಡಿಯ ಗಾಯನ ಸಮಾಜ ಸಭಾಂಗಣದಲ್ಲಿ ಆಯೋಜಿಸಿದೆ.</p>.<p>‘ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಗೌರವ ಸೂಚಿಸುವ ಸಲುವಾಗಿ ಹಮ್ಮಿಕೊಂಡಿರುವಕಾರ್ಯಕ್ರಮದಲ್ಲಿಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್.ಪಿ.ಚರಣ್, ಗಾಯಕಿ ಪ್ರಿಯಾಂಕಾ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಬುಕ್ ಮೈ ಶೋನಲ್ಲಿ ಕಾರ್ಯಕ್ರಮದಟಿಕೆಟ್ಗಳು ಲಭ್ಯ’ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಚೆನ್ನೈನ ಮೌನರಾಗಂ ಸಂಸ್ಥೆಯು ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಸ್ಮರಣಾರ್ಥ ‘ಸೆಲೆಬ್ರೇಟಿಂಗ್ ಎಸ್ಪಿಬಿಯಿಸಂ’ ಎಂಬ ವಿಶೇಷ ಸಂಗೀತ ಕಾರ್ಯಕ್ರಮವನ್ನು ಅ.9ರಂದು ಸಂಜೆ 6 ಗಂಟೆಗೆ ಬಸವನಗುಡಿಯ ಗಾಯನ ಸಮಾಜ ಸಭಾಂಗಣದಲ್ಲಿ ಆಯೋಜಿಸಿದೆ.</p>.<p>‘ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಗೌರವ ಸೂಚಿಸುವ ಸಲುವಾಗಿ ಹಮ್ಮಿಕೊಂಡಿರುವಕಾರ್ಯಕ್ರಮದಲ್ಲಿಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್.ಪಿ.ಚರಣ್, ಗಾಯಕಿ ಪ್ರಿಯಾಂಕಾ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಬುಕ್ ಮೈ ಶೋನಲ್ಲಿ ಕಾರ್ಯಕ್ರಮದಟಿಕೆಟ್ಗಳು ಲಭ್ಯ’ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>