‘ಶಿವಕೃಪೆ ಶರಣ ಪಥ’, ‘ಇತಿಹಾಸ ಮಂಥನ’, ‘ಇತಿಹಾಸ ಇಂಚರ’, ‘ಸ್ವರ್ಣಪ್ರಭೆ’, ‘ಕಸಬಾ ಲಿಂಗಸೂರಿನ ಆದಿ ದೈವ ಶ್ರೀ ಕುಪ್ಪಿಭೀಮ’, ‘ವಾಲ್ಮೀಕಿ ಮಂದಾರ’, ‘ವಾಲ್ಮೀಕಿ ಸಮುದಾಯ ಮತ್ತು ಚರಿತ್ರೆ’, ‘ಏಕಲವ್ಯ’, ’ರಾಜಭಕ್ತಿ ಮತ್ತು ಇತರೆ ನಾಟಕಗಳು’,
‘ಕರ್ನಾಟಕ ನಾಯಕ ಅರಸು ಮನೆತನಗಳ ಸಾಂಸ್ಕೃತಿಕ ಆಚರಣೆಗಳು’ ಎಂಬ ಹೆಸರಿನ ಪುಸ್ತಕಗಳನ್ನು ‘ನಿಯಮ ಮೀರಿ ಖರೀದಿಸಿ ರಾಜ್ಯದ 5,733 ಗ್ರಂಥಾಲಯಗಳಿಗೆ ವಿತರಿಸಲಾಗಿದೆ’ ಎಂದು ಆರೋಪಿಸಲಾಗಿತ್ತು.