<p><strong>ಕೆ.ಆರ್.ಪುರ:</strong> ‘ಕ್ರೀಡೆ ಜಾತಿ, ಮತ ಭೇದವಿಲ್ಲದ ಕ್ಷೇತ್ರವಾಗಿದ್ದು,<br>ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಂಡು ಅರೋಗ್ಯ ವೃದ್ಧಿಸಿಕೊಳ್ಳಿ’ ಎಂದು ಮಾಜಿ ಸಚಿವ ಎಚ್.ನಾಗೇಶ್ ಅವರು ಹೇಳಿದರು.</p><p>ಕೆ.ಆರ್.ಪುರ ಸಮೀಪದ ಸಾದರಮಂಗಲದಲ್ಲಿ ಮಹದೇವಪುರ ಕೆಪಿಸಿಸಿ ಅಪಾರ್ಟ್ಮೆಂಟ್ ಘಟಕ ಹಮ್ಮಿಕೊಂಡಿದ್ದ ಕೆ.ದೊಮ್ಮ<br>ಸಂದ್ರ ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್-1 ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಮನೋವಿಕಾಸ ಮತ್ತು ಆತ್ಮಸ್ಥೈರ್ಯ ಬಲಗೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆ ದೈಹಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ಪ್ರತಿಯೊಬ್ಬರೂ ತಮಗೆ ಇಷ್ಟವಾದ ಕ್ರೀಡೆಯಲ್ಲಿ ತೊಡಗಿಕೊಂಡು ಸಾಧನೆ ಮಾಡಬೇಕು’ ಎಂದರು.</p><p>ಕೆಪಿಸಿಸಿ ಅಪಾರ್ಟ್ಮೆಂಟ್ ಘಟಕದ ಅಧ್ಯಕ್ಷ ಪಿ.ತಮಿಳ್ ಸೆಲ್ವನ್ ಮಾತನಾಡಿದರು. </p><p>ಕೆಪಿಸಿಸಿ ಪೂರ್ವ ಜಿಲ್ಲಾ ಅಧ್ಯಕ್ಷ ಡಿ.ಕೆ.ಮೋಹನ್, ಮುಖಂಡರಾದ ನಂದಕುಮಾರ್, ಅಮರನಾಥ್, ಮುನಿಕೃಷ್ಣ, ನವೀನ್ ರೆಡ್ಡಿ ಅವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ಕ್ರೀಡೆ ಜಾತಿ, ಮತ ಭೇದವಿಲ್ಲದ ಕ್ಷೇತ್ರವಾಗಿದ್ದು,<br>ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಂಡು ಅರೋಗ್ಯ ವೃದ್ಧಿಸಿಕೊಳ್ಳಿ’ ಎಂದು ಮಾಜಿ ಸಚಿವ ಎಚ್.ನಾಗೇಶ್ ಅವರು ಹೇಳಿದರು.</p><p>ಕೆ.ಆರ್.ಪುರ ಸಮೀಪದ ಸಾದರಮಂಗಲದಲ್ಲಿ ಮಹದೇವಪುರ ಕೆಪಿಸಿಸಿ ಅಪಾರ್ಟ್ಮೆಂಟ್ ಘಟಕ ಹಮ್ಮಿಕೊಂಡಿದ್ದ ಕೆ.ದೊಮ್ಮ<br>ಸಂದ್ರ ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್-1 ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಮನೋವಿಕಾಸ ಮತ್ತು ಆತ್ಮಸ್ಥೈರ್ಯ ಬಲಗೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆ ದೈಹಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ಪ್ರತಿಯೊಬ್ಬರೂ ತಮಗೆ ಇಷ್ಟವಾದ ಕ್ರೀಡೆಯಲ್ಲಿ ತೊಡಗಿಕೊಂಡು ಸಾಧನೆ ಮಾಡಬೇಕು’ ಎಂದರು.</p><p>ಕೆಪಿಸಿಸಿ ಅಪಾರ್ಟ್ಮೆಂಟ್ ಘಟಕದ ಅಧ್ಯಕ್ಷ ಪಿ.ತಮಿಳ್ ಸೆಲ್ವನ್ ಮಾತನಾಡಿದರು. </p><p>ಕೆಪಿಸಿಸಿ ಪೂರ್ವ ಜಿಲ್ಲಾ ಅಧ್ಯಕ್ಷ ಡಿ.ಕೆ.ಮೋಹನ್, ಮುಖಂಡರಾದ ನಂದಕುಮಾರ್, ಅಮರನಾಥ್, ಮುನಿಕೃಷ್ಣ, ನವೀನ್ ರೆಡ್ಡಿ ಅವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>