ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್, ಶಾಸಕ ಉದಯ ಗರುಡಾಚಾರ್, ಅಲ್ಪಸಂಖ್ಯಾತ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ಕರ್ನಾಟಕ ಜೈನ ಅಸೋಸಿಯೇಶನ್ ಅಧ್ಯಕ್ಷ ಬಿ. ಪ್ರಸನ್ನಯ್ಯ, ಉಪಾಧ್ಯಕ್ಷ ಎ.ಸಿ. ಪಾಟೀಲ್, ಕಾರ್ಯದರ್ಶಿ ರಾಜಕೀರ್ತಿ, ನಿಕಟಪೂರ್ವ ಅಧ್ಯಕ್ಷ ಎಸ್. ಜಿತೇಂದ್ರ ಕುಮಾರ್ ಭಾಗವಹಿಸಿದ್ದರು.