ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಸಪ್ತಕ ಪ್ರಶಸ್ತಿಗೆ ಕವಿ ಡಾ. ಸಿದ್ದಲಿಂಗಯ್ಯ ಆಯ್ಕೆ

Last Updated 27 ಫೆಬ್ರುವರಿ 2020, 19:11 IST
ಅಕ್ಷರ ಗಾತ್ರ

ಬೆಂಗಳೂರು:ಶ್ರೀಸಪ್ತಕ ಸಂಗೀತ ಅಕಾಡೆಮಿ ನೀಡುವ‘ಶ್ರೀಸಪ್ತಕ ವಾರ್ಷಿಕ ಪ್ರಶಸ್ತಿ’ಗೆ ಕವಿ ಡಾ. ಸಿದ್ದಲಿಂಗಯ್ಯ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ.

ಮಾರ್ಚ್‌ 15ರಂದು ಕನ್ನಡ ಭವನದ ನಯನ ಸಭಾಂಗಣದಲ್ಲಿ‍ನಡೆಯುವ ‘ಶ್ರೀಸಪ್ತಕ ಸಂಗೀತೋತ್ಸವ-2020’ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಸಿ.ಎಂ. ಗಂಗಾಧರಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT