ಈ ಸಂದರ್ಭದಲ್ಲಿ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ, ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಕಾರ್ಯದರ್ಶಿ ಜಗನಾಥ್ ಶಾಸ್ತ್ರಿ, ಕಾರ್ಯಕ್ರಮ ಆಯೋಜಕ ಎನ್.ಪಿ.ಮುನಿರಾಜು, ಮುಖಂಡರಾದ ಮನೋಹರರೆಡ್ಡಿ, ರಾಜಾರೆಡ್ಡಿ, ಶ್ರೀಕೃಷ್ಣ ಇದ್ದರು.