‘ಶ್ರೀರಾಮಪುರ ನಿವಾಸಿಯಾದ ಜಗನ್ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ಅವರ ಕೊಲೆ ಸಂಬಂಧ ಸ್ನೇಹಿತರು ನೀಡಿದ್ದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ತಾಪ್ಸು ಬರ್ಮನ್, ಜಯರಾಮ್, ದೀಪಕ್ ಬೋರಾ, ಜೋಯ್ ದೀಪ್, ನಾರಾಯಣ ಹಾಗೂ ಧನಂಜಯ ಬಂಧಿತರು. ಕಳ್ಳತನಕ್ಕೆ ಬಂದಿದ್ದರೆಂದು ತಿಳಿದು ಜಗನ್ ಮೇಲೆ ಹಲ್ಲೆ ಮಾಡಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.