ಇದೇ 24ರಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಎ.ಎಸ್.ಕೆ.ಬಿ. ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ಸಿ.ಎಸ್. ಸುಂದರ ರಾಜು ಅವರು ಅಧ್ಯಕ್ಷತೆ ವಹಿಸಲಿದ್ದು, ಯುಜಿಸಿ ಉಪಾಧ್ಯಕ್ಷ ದೀಪಕ್ ಕುಮಾರ್ ಶ್ರೀವತ್ಸ, ಮರ್ಸಿಡಿಸ್ ಬೆಂಜ್ನ ವ್ಯವಸ್ಥಾಪಕ ನಿರ್ದೇಶಕ ಮನು ಸಾಳೆ, ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಉಪಕುಲಪತಿ ಎಸ್. ವಿದ್ಯಾಶಂಕರ್, ಎಬಿವಿಪಿ ಸಂಘಟನಾ ಕಾರ್ಯದರ್ಶಿ ಆಶಿಶ್ ಚೌಹಾಣ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.